‘‘ಕ್ರೈಸ್ತ ಕ್ರೌರ್ಯ ಪರಂಪರೆ’’ ಎಂಬ ಪುಸ್ತಕವನ್ನು ನಿಷೇಧಿಸಬೇಕು ಹಾಗೂ ಅದನ್ನು ಬರೆದ ಟಿ.ಎ.ಪಿ ಶೆಣೈ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.