ಬೆಂಗಳೂರು : ನಗರದ ಭಾರತೀಯ ವಾಯುಪಡೆಯ ತರಬೇತಿ ಕೇಂದ್ರದಲ್ಲಿ ಸೋಮವಾರ ನಡೆದ ‘ವಿಜಯ ದಿವಸ್’ ಆಚರಣೆ ಸಂದರ್ಭದಲ್ಲಿ 1971ರಲ್ಲಿ ಪಾಕಿಸ್ತಾನದ ಜತೆ ನಡೆದ ಯುದ್ಧದಲ್ಲಿ ಅಮರರಾದ ಭಾರತೀಯ ಯೋಧರಿಗೆ ವಾಯು ಸೇನೆ ಮುಖ್ಯಸ್ಥ ಪಿ. ಎಸ್. ಗಿಲ್ ಅವರು ಪುಷ್ಪ ನಮನ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.