ಬೆಂಗಳೂರು: ಕೋವಿಡ್ 19 ಹೋರಾಟದಲ್ಲಿ ಹಗಲಿರುಳು ದುಡಿಯುತ್ತಿರುವ ಹೋರಾಟಗಾರರು ಕೋವಿಡ್ ಸೋಂಕಿನಿಂದಮರಣ ಹೊಂದಿದರೆ ₹30 ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ.
ಕೋವಿಡ್ - 19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತರು ,ಅಂಗನವಾಡಿ ಸಹಾಯಕರು,ಪೌರ ಕಾರ್ಮಿಕರು ಹಾಗೂಪೋಲೀಸ್ ಸಿಬ್ಬಂದಿಗೆ ಸೋಂಕು ತಗುಲಿ ಮೃತಪಟ್ಟರೆ ಈ ಪರಿಹಾರ ನೀಡಲು ತೀರ್ಮಾನಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.