ADVERTISEMENT

ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹಿಸಿ ಶುಕ್ರವಾರ ರಸ್ತೆ ತಡೆ: ವಿಶ್ವ ಹಿಂದೂ ಪರಿಷತ್

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 8:43 IST
Last Updated 4 ಜನವರಿ 2018, 8:43 IST
ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹಿಸಿ ಶುಕ್ರವಾರ ರಸ್ತೆ ತಡೆ: ವಿಶ್ವ ಹಿಂದೂ ಪರಿಷತ್
ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹಿಸಿ ಶುಕ್ರವಾರ ರಸ್ತೆ ತಡೆ: ವಿಶ್ವ ಹಿಂದೂ ಪರಿಷತ್   

ಮಂಗಳೂರು: ಪಿಎಫ್ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹಿಸಿ ಶುಕ್ರವಾರ ಬೆಳಿಗ್ಗೆ 11ಗಂಟೆಗೆ ರಸ್ತೆ ತಡೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಗೋಪಾಲ್ ಹೇಳಿದರು.

ಬಿಜೆಪಿ ಕಾರ್ಯಕರ್ತ ದೀಪಕ್‌ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಹೋರಾಟಕ್ಕೆ ಮುಂದಾಗಿದೆ.

ಗಣೇಶ್ ಕಟ್ಟೆಯ ಹಿಂದೂ ಸ್ಮಶಾನದವರೆಗೆ ಶವಯಾತ್ರೆ ಸಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ದಾರಿಯುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.