ADVERTISEMENT

ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹೊಸಪೇಟೆ ಬಂದ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 5:33 IST
Last Updated 5 ಜನವರಿ 2018, 5:33 IST
ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹೊಸಪೇಟೆ ಬಂದ್
ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹೊಸಪೇಟೆ ಬಂದ್   

ಹೊಸಪೇಟೆ: ಕೇಂದ್ರ ಕೌಶಲ ಅಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹೊಸಪೇಟೆ ಬಂದ್‍ಗೆ ಕರೆ ನೀಡಿದೆ.

ಬಂದ್‍ನಿಂದಾಗಿ ಶುಕ್ರವಾರ ಇಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಶಾಲಾ ಕಾಲೇಜುಗಳು ಮುಚ್ಚಿವೆ.

ನಗರದ ಹೊರಭಾಗದಿಂದ ಸಾರಿಗೆ ಸಂಸ್ಥೆಯ ಬಸ್ಸುಗಳು ಸಂಚರಿಸುತ್ತಿದ್ದು, ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡುಬಂತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.