ಸಕಲೇಶಪುರ: ಶಿರಾಡಿಘಾಟ್ ಎರಡನೇ ಹಂತದ ಕಾಂಕ್ರಿಟೀಕರಣಕ್ಕಾಗಿ ಜ.20ರಿಂದ ರಸ್ತೆ ಬಂದ್ ಆಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಮೇ ಅಂತ್ಯಕ್ಕೆ ಕಾಮಗಾರಿ ಮುಕ್ತಾಯಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಆರು ಬದಲಿ ಮಾರ್ಗಗಳ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಮಾರ್ಗಕ್ಕೆ ಪರ್ಯಾಯವಾಗಿ ಮಂಗಳೂರು, ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಹಾಸನ ಮಾರ್ಗದಲ್ಲಿ ಎ ಮತ್ತು ಬಿ ಎಂದು ವಿಂಗಡಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.