ಹೊಸಪೇಟೆ: ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಕಾರ್ಯಕ್ರಮ ಆರಂಭವಾಗಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ಶ್ರೀರಾಮುಲು, ಬಿಜೆಪಿ ಮುಖಂಡ ಕರಡಿ ಸಂಗಣ್ಣ ಸೇರಿದಂತೆ ಹಲವು ಸ್ಥಳೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆದರೆ, ಸ್ಥಳೀಯ ಬಿಜೆಪಿ ಶಾಸಕ ಆನಂದ್ ಸಿಂಗ್ ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.