ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಗರದ ಎ.ಜೆ. ಆಸ್ಪತ್ರೆಯಲ್ಲಿ ಭಾನುವಾರ ಅಹಮ್ಮದ್ ಬಶೀರ್ ನಿಧನರಾದರು. ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ‘ಕಣ್ಣಿಗೆ ಕಣ್ಣು ಎಂದು ಹೊರಟರೆ ಇಡೀ ಜಗತ್ತು ಅಂಧತ್ವದಲ್ಲಿ ಮುಳುಗುತ್ತದೆ’ ಎಂದು ಟ್ವೀಟಿಸಿದ್ದಾರೆ.
ನಗರದ ಕೊಟ್ಟಾರ ಚೌಕಿ ಬಳಿ ಬುಧವಾರ ರಾತ್ರಿ ಹಲ್ಲೆಗೊಳಗಾಗಿದ್ದ ಆಕಾಶಭವನ ನಿವಾಸಿ ಅಹಮ್ಮದ್ ಬಶೀರ್ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.