ADVERTISEMENT

ವಿಜಯಪುರ: ಬಾಲಕಿ ಅತ್ಯಾಚಾರ ಖಂಡಿಸಿ ಸ್ವಯಂಪ್ರೇರಿತ ಬಂದ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 5:24 IST
Last Updated 10 ಜನವರಿ 2018, 5:24 IST
ಕೊಪ್ಪಳ ಜವಾಹರ ರಸ್ತೆಯ ನೋಟ
ಕೊಪ್ಪಳ ಜವಾಹರ ರಸ್ತೆಯ ನೋಟ   

ಕೊಪ್ಪಳ: ವಿಜಯಪುರದಲ್ಲಿ ದಲಿತ ಬಾಲಕಿಯ ಅತ್ಯಾಚಾರ, ಹತ್ಯೆ, ಸಂವಿಧಾನ ವಿರೋಧಿ ಹೇಳಿಕೆ, ಕೋರೆಗಾಂವ್ ದಿನಾಚರಣೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ನಗರದಲ್ಲಿ ಬುಧವಾರ ಸ್ವಯಂಪ್ರೇರಿತ ಬಂದ್ ನಡೆದಿದೆ.

ಬಾಲಕಿಯ ಅತ್ಯಾಚಾರ ವಿರೋಧಿ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ನಗರದಲ್ಲಿ ಅಂಗಡಿ, ವ್ಯಾಪಾರ ಮಳಿಗೆಗಳು ಬಂದ್ ಆಗಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ. ಬ್ಯಾಂಕ್ ಗಳು ತೆರೆದಿವೆ. ಆಟೋರಿಕ್ಷಾ, ಖಾಸಗಿ ವಾಹನ ಸಂಚಾರ, ಜನರ ಓಡಾಟ ಎಂದಿನಂತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT