ADVERTISEMENT

ಬಾಬು ಕೃಷ್ಣಮೂರ್ತಿ ‘ಸೌಹಾರ್ದ ಸಮ್ಮಾನ್‌’ ಪ್ರಶಸ್ತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:30 IST
Last Updated 12 ಜನವರಿ 2018, 19:30 IST
ಬಾಬು ಕೃಷ್ಣಮೂರ್ತಿ ‘ಸೌಹಾರ್ದ ಸಮ್ಮಾನ್‌’ ಪ್ರಶಸ್ತಿಗೆ ಆಯ್ಕೆ
ಬಾಬು ಕೃಷ್ಣಮೂರ್ತಿ ‘ಸೌಹಾರ್ದ ಸಮ್ಮಾನ್‌’ ಪ್ರಶಸ್ತಿಗೆ ಆಯ್ಕೆ   

ಬೆಂಗಳೂರು: ಉತ್ತರ ಪ್ರದೇಶದ ಹಿಂದಿ ಸಂಸ್ಥಾನ ನೀಡುವ 2016ನೇ ಸಾಲಿನ ‘ಸೌಹಾರ್ದ ಸಮ್ಮಾನ್‌’ ಪ್ರಶಸ್ತಿಗೆ ಕನ್ನಡ ಲೇಖಕ ಡಾ. ಬಾಬು ಕೃಷ್ಣಮೂರ್ತಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ₹ 2 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT