ಹುಬ್ಬಳ್ಳಿ: ಶಿವಸೇನಾ ಪಕ್ಷದ ಕರ್ನಾಟಕ ರಾಜ್ಯ ಘಟಕ ಆರಂಭವಾಗಿದೆ.
ಪಕ್ಷದ ವಕ್ತಾರರಾಗಿರುವ ಆಂದೋಲ ಕರುಣೇಶ್ವರಮಠದ ಸಿದ್ದಲಿಂಗ ಸ್ವಾಮೀಜಿ ಶುಕ್ರವಾರ ಹುಬ್ಬಳ್ಳಿಯಲ್ಲಿ ಘಟಕ ಉದ್ಘಾಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.