ಬೆಂಗಳೂರು: ‘ಮಹದಾಯಿ ನದಿ ನೀರಿನ ಬಿಕ್ಕಟ್ಟಿಗೆ ಪರಿಹಾರ ಕೊಡಿಸದ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ರಾಜ್ಯಕ್ಕೆ ಬಂದು ಭಾಷಣ ಮಾಡುವ ನೈತಿಕತೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಹದಾಯಿ ವಿಚಾರವಾಗಿ ಬಂದ್ ನಡೆಯುತ್ತಿರುವ ದಿನ ರಾಜ್ಯಕ್ಕೆ ಬಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನೀರಿನ ವಿವಾದವನ್ನೇ ಪ್ರಸ್ತಾಪ ಮಾಡಿಲ್ಲ. ಸುಳ್ಳುಗಳನ್ನೇ ಹೇಳಿ ಹೋಗಿದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.