ADVERTISEMENT

ಸಿದ್ದಗಂಗಾಶ್ರೀಗಳಿಗೆ ಅನಾರೋಗ್ಯ: ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 14:59 IST
Last Updated 26 ಜನವರಿ 2018, 14:59 IST
ಸಿದ್ದಗಂಗಾಶ್ರೀಗಳಿಗೆ ಅನಾರೋಗ್ಯ: ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು
ಸಿದ್ದಗಂಗಾಶ್ರೀಗಳಿಗೆ ಅನಾರೋಗ್ಯ: ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು   

ತುಮಕೂರು: ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಶೀತ ಮತ್ತು ಕಫ ಹೆಚ್ಚಾಗಿ ಬಳಲುತ್ತಿದ್ದರಿಂದ ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾತ್ರಿ ಶೀತ,ಕಫ ದಿಂದ ಬಳಲುತ್ತಿದ್ದರು. ಈ ಸ್ಥಿತಿಯಲ್ಲೇ ಅವರು ಇಷ್ಟಲಿಂಗ ಪೂಜೆ ನೆರವೇರಿಸಿದರು. ಬಳಿಕ ಅವರನ್ನು ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಯಿತು ಎಂದು ಮಠದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT