ADVERTISEMENT

ದೇಣಿಗೆಗೆ 5 ವರ್ಷದ ವೇತನ: ಶಾಸಕ ಮಂಕಾಳ ವೈದ್ಯ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 19:30 IST
Last Updated 26 ಜನವರಿ 2018, 19:30 IST

ಭಟ್ಕಳ: ‘ಶಿಕ್ಷಣ ಸಂಸ್ಥೆ ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ ನನ್ನ ಐದು ವರ್ಷಗಳ ವೇತನ ನೀಡಲಾಗುವುದು’ ಎಂದು ಶಾಸಕ ಮಂಕಾಳ ವೈದ್ಯ ಹೇಳಿದರು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತಿಂಗಳಿಗೆ ₹ 50 ಸಾವಿರದಂತೆ ಐದು ವರ್ಷಕ್ಕೆ ಸರ್ಕಾರದಿಂದ ₹30 ಲಕ್ಷ ಬರುತ್ತೆ. ಇದರಲ್ಲಿ ₹25 ಲಕ್ಷವನ್ನು ವಿವಿಧ ಶಿಕ್ಷಣ ಸಂಸ್ಥೆ, ದೇವಸ್ಥಾನಗಳ ಅಭಿವೃದ್ದಿಗೆ ಹಾಗೂ ಉಳಿದ ₹ 5 ಲಕ್ಷವನ್ನು ಸ್ನೇಹ ವಿಶೇಷ ಶಾಲೆಗೆ ನೀಡುತ್ತೇನೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT