ಮಂಗಳೂರು: ‘ದೀಪಕ್ ರಾವ್ ಕೊಲೆಗೆ ಪ್ರತೀಕಾರವಾಗಿ ಬಶೀರ್ ಅವರ ಕೊಲೆ ನಡೆದಿದೆ. ಇದರಿಂದ ನಮಗೆ ಚಿಂತೆ ಏನೂ ಇಲ್ಲ’ ಎಂದು ಮಂಗಳೂರಿನಲ್ಲಿ ವಿಎಚ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ಶೇಣವ ಹೇಳಿದರು.
ನಗರದಲ್ಲಿ ಭಾನುವಾರ ಹಡೆದವ್ವನ ಶಾಪ ಕೃತಿ ಬಿಡುಗಡೆ ಸಮಾರಂಭದಲ್ಲಿ ಈ ಹೇಳಿಕೆ ನೀಡಿದರು.
ಕೋಮು ಗಲಭೆಗಳ ವೇಳೆ ಬಲಿಯಾದವರ ಪೋಷಕರು ಸರ್ಕಾರಕ್ಕೆ ಬರೆದ ಪತ್ರಗಳನ್ನು ಈ ಪುಸ್ತಕ ಒಳಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.