ADVERTISEMENT

‘ಶ್ರೀ ಎಂ’ಗೆ ವಿಜ್ಞಾತಂ ರಾಷ್ಟ್ರೀಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 19:30 IST
Last Updated 6 ಫೆಬ್ರುವರಿ 2018, 19:30 IST
ಎಂ.ಮುಮ್ತಾಜ್‌ ಅಲಿ
ಎಂ.ಮುಮ್ತಾಜ್‌ ಅಲಿ   

ನಾಗಮಂಗಲ: ತಾಲ್ಲೂಕಿನ ಆದಿಚುಂಚನಗಿರಿ ಮಠ ಪ್ರತಿ ವರ್ಷ ಕೊಡಮಾಡುವ ವಿಜ್ಞಾತಂ ರಾಷ್ಟ್ರೀಯ ಪ್ರಶಸ್ತಿಗೆ ಕೇರಳದ ತಿರುವನಂತಪುರಂನ ಸತ್ಸಂಗ ಫೌಂಡೇಷನ್ ಸ್ಥಾಪಕ ಎಂ.ಮುಮ್ತಾಜ್ ಅಲಿ (ಶ್ರೀ ಎಂ) ಆಯ್ಕೆಯಾಗಿದ್ದಾರೆ ಎಂದು ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

‘ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಪಟ್ಟಾಭಿಷೇಕ ವಾರ್ಷಿಕೋತ್ಸವದ ಅಂಗವಾಗಿ ಫೆ.20ರಂದು ಕ್ಷೇತ್ರದಲ್ಲಿ ನಡೆಯಲಿರುವ ಜ್ಞಾನ–ವಿಜ್ಞಾನ–ತಂತ್ರಜ್ಞಾನ ಮೇಳದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT