ADVERTISEMENT

ರಾಷ್ಟ್ರೀಯ ವೀರಶೈವ ಲಿಂಗಾಯತ ಪರಿಷತ್‌ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 19:30 IST
Last Updated 7 ಫೆಬ್ರುವರಿ 2018, 19:30 IST

ಶಿವಯೋಗ ಮಂದಿರ (ಬಾದಾಮಿ): ‘ವೀರಶೈವ, ಲಿಂಗಾಯತ- ಎರಡೂ ಒಂದೇ. ಇದನ್ನು ಖಚಿತಪಡಿಸುವ ಸಲುವಾಗಿಯೇ ಇಲ್ಲಿ ರಾಷ್ಟ್ರೀಯ ವೀರಶೈವ ಲಿಂಗಾಯತ ಪರಿಷತ್‌ ಸ್ಥಾಪಿಸಲಾಗಿದೆ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಡಾ. ಸಂಗನಬಸವ ಸ್ವಾಮೀಜಿ ಬುಧವಾರ ಇಲ್ಲಿ ಹೇಳಿದರು.

‘ಸರ್ಕಾರದ ಸೌಲಭ್ಯಕ್ಕಾಗಿ ಸಮಾಜ ಒಡೆಯುವ ಕಾರ್ಯ ನಡೆದಿದೆ. ಸಂಕುಚಿತ ಮನೋಭಾವ ಬಿಟ್ಟು ನಾವೆಲ್ಲರೂ ಒಂದಾಗಬೇಕು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT