ADVERTISEMENT

ವಿದ್ವತ್‌ ಮೇಲೆ ಹಲ್ಲೆ ಪ್ರಕರಣ: ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣು

ಏಜೆನ್ಸೀಸ್
Published 19 ಫೆಬ್ರುವರಿ 2018, 6:13 IST
Last Updated 19 ಫೆಬ್ರುವರಿ 2018, 6:13 IST
ಮೊಹಮದ್ ನಲಪಾಡ್ (ಒಳಚಿತ್ರ) ಅವರಿಂದ ಹಲ್ಲೆಗೆ ಒಳಗಾಗಿರುವ ವಿದ್ವತ್
ಮೊಹಮದ್ ನಲಪಾಡ್ (ಒಳಚಿತ್ರ) ಅವರಿಂದ ಹಲ್ಲೆಗೆ ಒಳಗಾಗಿರುವ ವಿದ್ವತ್   

ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ (24) ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್‌ ಸೋಮವಾರ ಪೊಲೀಸರಿಗೆ ಶರಣಾಗಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಭಾನುವಾರ ಐವರನ್ನು ಬಂಧಿಸಿದ್ದರು. ಇಂದು ಮೊಹಮದ್ ನಲಪಾಡ್‌ ಕಬ್ಬನ್ ಪಾರ್ಕ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT