ಬೆಂಗಳೂರು: ಧಾರವಾಡದಲ್ಲಿ ನಡೆಯುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿಷಯ ಆಯ್ಕೆ ಸಮಿತಿಯನ್ನು
ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.
ಸಿ.ಎನ್. ರಾಮಚಂದ್ರನ್, ಎಲ್.ಎನ್. ಮುಕುಂದರಾಜ್, ಕೆ.ಶಾರದಾ, ನೀಲಗಿರ ತಳವಾರ ಮತ್ತು ರಾಜೇಶ್ವರಿ ಮಹೇಶ್ವರಯ್ಯ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.