ADVERTISEMENT

‘ಅಬ್ಬೆ’ ಪ್ರಶಸ್ತಿಗೆ ರಾಣಿ ಸತೀಶ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2018, 17:43 IST
Last Updated 4 ಡಿಸೆಂಬರ್ 2018, 17:43 IST
ರಾಣಿ ಸತೀಶ್‌
ರಾಣಿ ಸತೀಶ್‌   

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ಕೊಡಮಾಡುವ, ಈ ಸಾಲಿನ ‘ಅಬ್ಬೆ’ ಪ್ರಶಸ್ತಿಗೆ ಕಾಂಗ್ರೆಸ್‌ ಮುಖಂಡರಾದ ರಾಣಿ ಸತೀಶ್ ಹಾಗೂ ‘ಕೃಷಿ’ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಮಲ್ಲಣ್ಣ ಚಂದ್ರಶೇಖರ ಮೇಟಿ ಭಾಜನರಾಗಿದ್ದಾರೆ.

ಪ್ರಶಸ್ತಿಯು ತಲಾ ₹ 1 ಲಕ್ಷ ನಗದು ಒಳಗೊಂಡಿದ್ದು, ಡಿ.7ರಂದು ಬಾಡಗಂಡಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT