ಬಾಗಲಕೋಟೆ ಜಿಲ್ಲೆಯ ಕೆರೂರು ಗಲಭೆ ಪ್ರಕರಣದಲ್ಲಿ ಗಾಯಗೊಂಡಿರುವ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಅರುಣ ಕಟ್ಟಿಮನಿ ಅವರನ್ನು ಭೇಟಿ ಮಾಡಿದ ಎಡಿಜಿಪಿ ಅಲೋಕ್ಕುಮಾರ್., ‘ಧರ್ಮದ ಹೆಸರಿನಲ್ಲಿ ಯಾರೂ ದಬ್ಬಾಳಿಕೆ ಮಾಡಬೇಡಿ’ ಎಂದು ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.