ADVERTISEMENT

ಕೃಷಿ ಭೂಮಿ ಸಕ್ರಮ: ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 20:01 IST
Last Updated 24 ಜೂನ್ 2022, 20:01 IST

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ನಡೆಸುತ್ತಿರುವವರಿಗೆ ಜಮೀನು ಸಕ್ರಮಗೊಳಿಸುವು ದಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು 2023ರ ಮೇ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಅರ್ಜಿಗಳನ್ನು https://landrecords.karnataka.gov.in ಮೂಲಕ ಸಲ್ಲಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT