ನವದೆಹಲಿ: ಕರ್ನಾಟಕದ ಐದು ಜಿಲ್ಲಾ ಕಾಂಗ್ರೆಸ್ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಎಐಸಿಸಿ ಗುರುವಾರ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ–ಸಿ.ಆರ್.ಗೌಡ, ಯಾದಗಿರಿ–ಬಸರೆಡ್ಡಿ, ಕೊಡಗು–ಧರ್ಮಜ ಉತ್ತಪ್ಪ, ತುಮಕೂರು–ಚಂದ್ರಶೇಖರ ಗೌಡ, ಹಾಸನ–ಇ.ಎಚ್.ಲಕ್ಷ್ಮಣ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.