ADVERTISEMENT

ಐದು ಜಿಲ್ಲಾ ಕಾಂಗ್ರೆಸ್‌ ಘಟಕಗಳ ಅಧ್ಯಕ್ಷರ ನೇಮಕ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 10:13 IST
Last Updated 24 ನವೆಂಬರ್ 2022, 10:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕದ ಐದು ಜಿಲ್ಲಾ ಕಾಂಗ್ರೆಸ್‌ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಎಐಸಿಸಿ ಗುರುವಾರ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ–ಸಿ.ಆರ್.ಗೌಡ, ಯಾದಗಿರಿ–ಬಸರೆಡ್ಡಿ, ಕೊಡಗು–ಧರ್ಮಜ ಉತ್ತಪ್ಪ, ತುಮಕೂರು–ಚಂದ್ರಶೇಖರ ಗೌಡ, ಹಾಸನ–ಇ.ಎಚ್‌.ಲಕ್ಷ್ಮಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT