ADVERTISEMENT

ಕೊರೊನಾ ಕತ್ತಲೆ ವಿರುದ್ಧ ಕರ್ನಾಟಕದಲ್ಲೂ ಬೆಳಗಿದವು ಹಣತೆಗಳು: ಇಲ್ಲಿವೆ ವಿಶೇಷ ಚಿತ್ರಗಳು

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಹಣತೆ ಬೆಳಗುವ ಮೂಲಕ ಒಗ್ಗಟ್ಟು ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕಾರಣಿಗಳು, ಗಣ್ಯರು, ಜನಸಾಮಾನ್ಯರು, ಸರ್ಕಾರಿ ಅಧಿಕಾರಿಗಳು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಹಣತೆ ಬೆಳಗಿದರು. – ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 6:26 IST
Last Updated 6 ಏಪ್ರಿಲ್ 2020, 6:26 IST
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರೊಡನೆ ದೀಪ ಬೆಳಗಿದರು
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರೊಡನೆ ದೀಪ ಬೆಳಗಿದರು   
ಕುಟುಂಬದ ಜೊತೆ ದೀಪ ಬೆಳಗಿದ ವಿಧಾನ ಪರಿಷತ್ ಸದಸ್ಯ ಸಂದೇಶ ನಾಗರಾಜು, ಸಂದೇಶ ಸ್ವಾಮಿ
ಬಿಜೆಪಿ ಮುಖಂಡ ಅಂಬಾರಾಯ ಅಷ್ಟಗಿ ಹಾಗೂ ಕುಟುಂಬ ಸದಸ್ಯರು ಕಲಬುರ್ಗಿಯಲ್ಲಿ ದೀಪ ಬೆಳಗಿದರು
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಮ್ಮ ಕುಟುಂಬದ ಸದಸ್ಯರ ಜೊತೆಗೂಡಿ ದೀಪ ಬೆಳೆಗಿದ ಕ್ಷಣ
ಮಂತ್ರಾಲಯದಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ಸ್ವಾಮೀಜಿ ಅವರು ಮಠದ ಮಹಾದ್ವಾರದ ಹತ್ತಿರ ದೀಪ‌ ಬೆಳಗಿಸಿದರು
ಮುಧೋಳದಲ್ಲಿ ಶಾಸಕ ಮುರುಗೇಶ ನಿರಾಣಿ ಕುಟುಂಬದ ಸದಸ್ಯರೊಂದಿಗೆ ದೀಪ ಬೆಳಗಿದರು
ರಾಯಚೂರು ಜಿಲ್ಲಾ‌ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ದೀಪ ಬೆಳಗಿಸಿದರು
ಸಚಿವ ಎಸ್‌.ಟಿ.ಸೋಮಶೇಖರ್ ಹಣತೆ ಬೆಳಗಿದರು
ಹಣತೆ ಬೆಳಗಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ‌ಬಿ.ಎಸ್. ಯಡಿಯೂರಪ್ಪ ಅವರು ಮನೆಯ ಮುಂದೆ ದೀಪ ಬೆಳಗಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.