ಬೆಂಗಳೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ 14 ದಿನಗಳ ಕಾಲ ರಾಜ್ಯಾದ್ಯಂತ ಲಾಕ್ಡೌನ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಈ ಮಧ್ಯೆ ಒಂದೆಡೆ ಸೋಂಕು ಪ್ರಕರಣಗಳು ಏರುತ್ತಿದ್ದರೆ, ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ತೊಡಕುಂಟಾಗುತ್ತಿದೆ. ದಿನನಿತ್ಯ ಏರುತ್ತಿರುವ ಸಾವು ಪ್ರಕರಣಗಳಿಂದಾಗಿ ಚಿತಾಗಾರಗಳಲ್ಲಿ ಗಂಟೆಗಟ್ಟಲೆ ಕಾಯ್ದರು ಅಂತ್ಯಸಂಸ್ಕಾರಕ್ಕೆ ಸಮಯ ಸಿಗದಂತಾಗಿದೆ. ಕೋವಿಡ್ 19 ಸಂತ್ರಸ್ತರ ಮೃತದೇಹವನ್ನು ಹೊತ್ತ ಆಂಬುಲೆನ್ಸ್ಗಳ ದೀರ್ಘ ಸಾಲು ಗುರುವಾರ ಬೆಂಗಳೂರಿನ ಸುಮನಹಳ್ಳಿಯ ಚಿತಾಗಾರ ಮುಂದೆ ಕಂಡುಬಂತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.