ADVERTISEMENT

ಜ.18 ರಂದು ಹುಬ್ಬಳ್ಳಿಯಲ್ಲಿ ಅಮಿತ್ ಶಾ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 19:59 IST
Last Updated 8 ಜನವರಿ 2020, 19:59 IST

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ಪ್ರಮುಖ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಇದೇ 18 ರಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಅಮಿತ್ ಶಾಬೃಹತ್‌ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯ ಬಿಜೆಪಿ ಈ ಸಂಬಂಧ ರಾಜ್ಯದ ವಿವಿಧೆಡೆ ಸರಣಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಗುರುವಾರದಿಂದ(ಜ.9) ಈ ಕಾರ್ಯಕ್ರಮ ಆರಂಭಗೊಂಡು ಜ.18ರವರೆಗೆ ನಡೆಯಲಿದೆಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT