ADVERTISEMENT

ಜ್ಞಾನೇಂದ್ರಕುಮಾರ್ ಸಾರಿಗೆ ಹೆಚ್ಚುವರಿ ಆಯುಕ್ತ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 12:34 IST
Last Updated 12 ನವೆಂಬರ್ 2019, 12:34 IST

ಬೆಂಗಳೂರು: ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಜೆ.ಜ್ಞಾನೇಂದ್ರಕುಮಾರ್ ಅವರಿಗೆ ಪದೋನ್ನತಿ ನೀಡಲಾಗಿದ್ದು, ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ (ನಗರ) ನೇಮಕ ಮಾಡಲಾಗಿದೆ.

ಜಂಟಿ ಆಯುಕ್ತ (ನಗರ) ಹುದ್ದೆಯನ್ನು ಉನ್ನತೀಕರಿಸಿ ಹೆಚ್ಚುವರಿ ಆಯುಕ್ತ ಹುದ್ದೆ ಸೃಷ್ಟಿಸಲಾಗಿದೆ. ಅದೇ ಹುದ್ದೆಗೆ ಜ್ಞಾನೇಂದ್ರಕುಮಾರ್ ಅವರನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT