ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು 29 ನೂತನ ಸಚಿವರನ್ನು ಜಿಲ್ಲೆಗಳಿಗೆ ನೇಮಿಸಲಾಗಿದೆ.
ಮುಂದಿನ ಆದೇಶದವರೆಗೂ ಈ ಸಚಿವರು ಆಯಾ ಜಿಲ್ಲೆಗಳ ಕೋವಿಡ್ ನಿರ್ವಹಣೆ ಮತ್ತು ನೆರೆ ಹಾವಳಿ ಪರಿಹಾರ ಕೆಲಸಗಳನ್ನು ಪರಿಶೀಲಿಸಲಿದ್ದಾರೆ.
ಸಚಿವರ ಪಟ್ಟಿ ಹೀಗಿದೆ
1. ಗೋವಿಂದ ಎಂ.ಕಾರಜೋಳ - ಬೆಳಗಾವಿ
2. ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ
3. ಆರ್. ಅಶೋಕ- ಬೆಂಗಳೂರು ನಗರ
4. ಬಿ.ಶ್ರೀರಾಮುಲು - ಚಿತ್ರದುರ್ಗ
5. ವಿ.ಸೋಮಣ್ಣ- ರಾಯಚೂರು
6. ಉಮೇಶ್ ವಿ.ಕತ್ತಿ- ಬಾಗಲಕೋಟೆ
7. ಎಸ್.ಅಂಗಾರ- ದಕ್ಷಿಣ ಕನ್ನಡ
8. ಜೆ.ಸಿ. ಮಾಧುಸ್ವಾಮಿ- ತುಮಕೂರು
9. ಅರಗ ಜ್ಞಾನೇಂದ್ರ- ಚಿಕ್ಕಮಗಳೂರು
10. ಡಾ.ಸಿ.ಎನ್. ಅಶ್ವತ್ಥ್ ನಾರಾಯಣ- ರಾಮನಗರ
11. ಸಿ.ಸಿ.ಪಾಟೀಲ- ಗದಗ
12. ಆನಂದ್ ಸಿಂಗ್- ಬಳ್ಳಾರಿ ಮತ್ತು ವಿಜಯನಗರ
13. ಕೋಟ ಶ್ರೀನಿವಾಸ ಪೂಜಾರಿ- ಕೊಡಗು
14. ಪ್ರಭು ಬಿ.ಚವ್ಹಾಣ್- ಬೀದರ್
15. ಮುರುಗೇಶ್ ರುದ್ರಪ್ಪ ನಿರಾಣಿ- ಕಲಬುರಗಿ
16.ಅರೆಬೈಲ್ ಹೆಬ್ಬಾರ್ ಶಿವರಾಮ್- ಉತ್ತರ ಕನ್ನಡ
17. ಎಸ್.ಟಿ. ಸೋಮಶೇಖರ್- ಮೈಸೂರು ಮತ್ತು ಚಾಮರಾಜನರ
18. ಬಿ.ಸಿ.ಪಾಟೀಲ್- ಹಾವೇರಿ
19. ಬಿ.ಎ.ಬಸವರಾಜ್- ದಾವಣಗೆರೆ
20. ಡಾ.ಕೆ.ಸುಧಾಕರ್- ಚಿಕ್ಕಬಳ್ಳಾಪುರ
21. ಕೆ.ಗೋಪಾಲಯ್ಯ- ಹಾಸನ
22. ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ- ವಿಜಯಪುರ
23. ಎನ್. ನಾಗಲಾಜು (ಎಂಟಿಬಿ)- ಬೆಂಗಳೂರು ಗ್ರಾಮಾಂತರ
24. ಡಾ.ಕೆ.ಸಿ.ನಾರಾಯಣಗೌಡ- ಮಂಡ್ಯ
25. ಬಿ.ಸಿ. ನಾಗೇಶ್- ಯಾದಗಿರಿ
26. ವಿ.ಸುನೀಲ್ ಕುಮಾರ್- ಉಡುಪಿ
27. ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ
28. ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ
29. ಮುನಿರತ್ನ- ಕೋಲಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.