ಬೆಂಗಳೂರು: ಕಾಂಗ್ರೆಸ್ ಸದಸ್ಯ ಎಂ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ‘ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ನೆರವು ಕೋರಿ 2.45 ಲಕ್ಷ ವಾಹನ ಚಾಲಕರು ಅರ್ಜಿ ಸಲ್ಲಿಸಿದ್ದರು. 2.15 ಲಕ್ಷ ಚಾಲಕರಿಗೆ ತಲಾ
₹ 5,000ದಂತೆ ಒಟ್ಟು ₹ 171.51 ಕೋಟಿ ನೆರವು ನೀಡಲಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.