ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿ ನೀಡುವ 2019-20ನೇ ಸಾಲಿನ ‘ಪುಸ್ತಕ ಬಹುಮಾನ’ಕ್ಕೆ ಲೇಖಕ, ಗದುಗಿನ ಡಿ.ಎ.ಉಪಾಧ್ಯ ಅವರ ‘ವರ್ಣಾಯಣ’ ಪುಸ್ತಕ ಆಯ್ಕೆ ಆಗಿದೆ.
‘ಪ್ರಶಸ್ತಿಯು ₹25 ಸಾವಿರ ನಗದು ಮತ್ತು ಪುರಸ್ಕಾರ ಒಳಗೊಂಡಿದೆ’ ಎಂದು ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.