ADVERTISEMENT

ಕೊರೊನಾ ಆತಂಕದ ನಡುವೆ ಆಯುಧ ಪೂಜೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2020, 10:44 IST
Last Updated 25 ಅಕ್ಟೋಬರ್ 2020, 10:44 IST
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಮಹಾನವಮಿ, ಆಯುಧಪೂಜೆ ಅಂಗವಾಗಿ ಇಲ್ಲಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುವ ಮೂಲಕ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದರು
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಮಹಾನವಮಿ, ಆಯುಧಪೂಜೆ ಅಂಗವಾಗಿ ಇಲ್ಲಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುವ ಮೂಲಕ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದರು   

ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ರಾಜ್ಯದೆಲ್ಲೆಡೆ ಭಾನುವಾರ ಆಯುಧ ಪೂಜೆ ಆಚರಿಸಲಾಗುತ್ತಿದೆ.

ಆಯುಧ ಪೂಜೆಯ ದಿನವಾದ ಇಂದು ಜನರು ವಾಹನಗಳಿಗೆ ಬಾಳೆ ಕಂದು ಕಟ್ಟಿ, ಹೂವಿನ ಮಾಲೆ ಹಾಕಿ ಅಲಂಕರಿಸಿ ಪೂಜೆ ಸಲ್ಲಿಸಿದರು.

ದೇವಾಲಯಗಳಲ್ಲಿ ವಾಹನಗಳ ಪೂಜೆಗಾಗಿ ವಿಶೇಷ ಏರ್ಪಾಡು ಮಾಡಲಾಗಿತ್ತು. ಸರತಿ ಸಾಲಿನಲ್ಲಿ
ನಿಂತು ವಾಹನಗಳಿಗೆ ಪೂಜೆ ಮಾಡಿಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು. ಜನರು ಯಂತ್ರೋ ಪಕರಣಗಳಿಗೂ ಪೂಜೆ ಮಾಡಿದರು.

ADVERTISEMENT

ಮೈಸೂರಿನಲ್ಲಿ ಯದುವೀರ್ ಒಡೆಯರ್‌ ಅವರು ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.