ADVERTISEMENT

Video | ಆಜಾನ್‌ v/s ಭಜನೆ: ದೇಗುಲದ ಮೈಕ್‌ಗಳಲ್ಲಿ ಮೊಳಗಿದ ಸುಪ್ರಭಾತ

​ಪ್ರಜಾವಾಣಿ ವಾರ್ತೆ
Published 9 ಮೇ 2022, 16:14 IST
Last Updated 9 ಮೇ 2022, 16:14 IST

ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯವಾದ ನಂತರ, ಹಿಂದೂ ಸಂಘಟನೆಗಳ ಕಾರ್ಯಕರ್ತರು ದೇಗುಲಗಳಲ್ಲಿ ಸೋಮವಾರ ಬೆಳಿಗ್ಗೆ ಧ್ವನಿವರ್ಧಕ ಬಳಸಿ ಭಜನೆ ಮಾಡಿದರು. ನಸುಕಿನ ಜಾವವೇ ಹನುಮಾನ್ ಚಾಲಿಸಾ ಪಠಣ, ಸುಪ್ರಭಾತ ಮೊಳಗಿದೆ. ಹಲವು ಜಿಲ್ಲೆಗಳಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.