ADVERTISEMENT

ಗಾಳಿಯ ಗತಿ ಪೂರ್ವ ದಿಕ್ಕಿಗಿದೆ, ಮಿಡತೆ ರಾಜ್ಯಕ್ಕೆ ಬರುವುದಿಲ್ಲ: ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 28 ಮೇ 2020, 8:41 IST
Last Updated 28 ಮೇ 2020, 8:41 IST
ಕೃಷಿ ಸಚಿವ ಬಿ.ಸಿ.ಪಾಟೀಲ
ಕೃಷಿ ಸಚಿವ ಬಿ.ಸಿ.ಪಾಟೀಲ   

ಬೆಂಗಳೂರು: ಮಹಾರಾಷ್ಟ್ರ ಮೂಲಕ ರಾಜ್ಯ ಪ್ರವೇಶಿಸಲಿರುವ ಮಿಡತೆಗೆ ಗಾಳಿ ಸಹಕಾರ ನೀಡುತ್ತಿಲ್ಲ. ಗಾಳಿಯ ನಡೆ ಪೂರ್ವ ದಿಕ್ಕಿನತ್ತ ಸಾಗುತ್ತಿರುವುದರಿಂದ ರಾಜ್ಯದತ್ತ ಅದು ಬರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಪೊಂಡಾದಲ್ಲಿರುವ ಮಿಡತೆಗಳ ಹಿಂಡು ರಾಜ್ಯದತ್ತ ಬರದೆ ಪೂರ್ವ ದಿಕ್ಕಿನತ್ತ ಸಾಗಲಿದೆ ಎಂದು ಅವರು ಗುರುವಾರ ವಿಕಾಸಸೌಧದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಒಂದು ವೇಳೆ ರಾಜ್ಯಕ್ಕೆ ದಾಳಿ ಮಾಡಿದರೂ ಅದನ್ನು ನಿಯಂತ್ರಿಸುವ ರಾಸಾಯನಿಕಗಳು ಸಿದ್ದ ಇದೆ ಎಂದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.