ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಪಿಲೆಗೆ ಕಬಿನಿಯಲ್ಲಿ ಬಾಗಿನದ ಗೌರವ ಸಲ್ಲಿಸಿದರು.
ಶನಿವಾರ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು.
ಸಚಿವರಾದ ವಿ.ಸೋಮಣ್ಣ, ಬಸವರಾಜಬೊಮ್ಮಾಯಿ ಜತೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.