2012ರಲ್ಲಿ ಬಿಜೆಪಿ ತೊರೆದ ಈಗಿನ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಮ್ಮದೇ ಆದ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಕಟ್ಟಿ ತಾವೊಂದು ಶಕ್ತಿಯಾಗಿ ಹೊರಹೊಮ್ಮುವ ಉಮೇದಿನಲ್ಲಿದ್ದರು. ಪಕ್ಷ ಸಂಘಟಿಸುವ ಉದ್ದೇಶದಿಂದ ಸುದೀರ್ಘ ಪಾದಯಾತ್ರೆ ಸಂಘಟಿಸಿದ್ದರು. ಆದರೆ, ಆರಂಭದಲ್ಲಿ ಒಂದೆರಡು ದಿನ ಬಂದ ಜನ ನಂತರ ಅತ್ತ ಮುಖ ಹಾಕಲಿಲ್ಲ. ಆಗ ಶ್ರೀರಾಮುಲು ಕಂಡುಕೊಂಡ ಸೂತ್ರವೇನು? ತಿಳಿಯಲು ಈವಾರದ ರಾಜಕೀಯ ರಸಪ್ರಸಂಗ ನೋಡಿ.
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.