ADVERTISEMENT

ಬಾದಾಮಿ: ಬನಶಂಕರಿದೇವಿ ಜಾತ್ರೆ ರದ್ದು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 18:52 IST
Last Updated 27 ನವೆಂಬರ್ 2020, 18:52 IST

ಬಾದಾಮಿ (ಬಾಗಲಕೋಟೆ): ಸರ್ಕಾರದ ಸೂಚನೆಯಂತೆ ಈ ವರ್ಷ ಬನಶಂಕರಿದೇವಿ ಜಾತ್ರೆಯನ್ನು ರದ್ದು ಮಾಡಲು ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ.

ತಾಲ್ಲೂಕು ಆಡಳಿತ ಶುಕ್ರವಾರ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ, ಕೋವಿಡ್‌ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಬನಶಂಕರಿದೇವಿ ಟ್ರಸ್ಟ್ ಕಮಿಟಿಯವರು ತಮ್ಮ ಪರಿವಾರದೊಂದಿಗೆ ದೇವಿಪೂಜೆ ಮಾಡಬಹುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT