ಬಳ್ಳಾರಿ: ಬೆಂಗಳೂರಿನಲ್ಲಿ ನಡೆದ ಗಲಭೆಯ ಆರೋಪಿಗಳ ಪೈಕಿ 80 ಮಂದಿಯನ್ನು ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ.
ಬೆಳಿಗ್ಗೆ 7 ಗಂಟೆಯ ವೇಳೆಗೆ ಬಿಗಿ ಭದ್ರತೆಯಲ್ಲಿ ಕರೆತಂದ ಆರೋಪಿಗಳನ್ನು ಕಾರಾಗೃಹಕ್ಕೆ ದಾಖಲಿಸಿಕೊಳ್ಳಲಾಯಿತು. ಯಾರಿಗೂ ಕೊರೊನಾ ಸೋಂಕು ಇಲ್ಲ ಎಂದು ಕಾರಾಗೃಹ ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.