ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಎಂದೆಲ್ಲಾ ಕರೆಸಿಕೊಳ್ಳುವ ಬೆಂಗಳೂರು, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ವಿಶಿಷ್ಟವಾದ ಛಾಪು ಮೂಡಿಸಿದೆ.ಈ ಮಹಾನಗರಿ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಅವರಂತಹ ರತ್ನಗಳನ್ನು ಕ್ರೀಡಾಲೋಕಕ್ಕೆ ಕೊಡುಗೆಯಾಗಿ ನೀಡಿದೆ.ಇಂತಹ ವಿಶಿಷ್ಟ ಪರಂಪರೆಯನ್ನು ಹೊಂದಿರುವ ಬೆಂಗಳೂರಿನಲ್ಲಿ ಈಗ ಆಟದ ಮೈದಾನಗಳೇ ಮಾಯವಾಗುತ್ತಿವೆ. ಇರುವ ಕೆಲ ಮೈದಾನಗಳು ನಿರ್ವಹಣೆಯ ಕೊರತೆಯಿಂದ ಶೋಚನೀಯ ಸ್ಥಿತಿಗೆ ತಲುಪಿವೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.