ಅಮೃತ ಮಹೋತ್ಸವದ ಸಡಗರದಲ್ಲಿರುವ ‘ಪ್ರಜಾವಾಣಿ’ ಜೊತೆಗಿನ ನಂಟನ್ನು ಹಂಚಿಕೊಂಡಿರುವ ಸಾಹಿತಿ, ಚಿಂತಕ ಬರಗೂರು ರಾಮಚಂದ್ರಪ್ಪ, ಕರ್ನಾಟಕದ ಬಹುಪಾಲು ಜನಪರ ಚಳವಳಿಗಳ ಪರವಾಗಿ ಪತ್ರಿಕೆ ನಿಂತಿದ್ದರ ಕುರಿತು ಮೆಲುಕು ಹಾಕಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರುತ್ತಿದೆ ಎನ್ನುವಂತಹ ಸಂದರ್ಭದಲ್ಲೆಲ್ಲ ‘ಪ್ರಜಾವಾಣಿ’ ಧ್ವನಿ ಎತ್ತಿದೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ಬರಗೂರು ರಾಮಚಂದ್ರಪ್ಪ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.