ADVERTISEMENT

ಬರೆಯದ ಕಥೆಗಳು –10 | ಸಿದ್ದೇಶ್ವರ ಸ್ವಾಮಿ: ಪತ್ರಕರ್ತರೆಂದರೆ ಯಾರು?

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 13:30 IST
Last Updated 12 ಸೆಪ್ಟೆಂಬರ್ 2020, 13:30 IST

ಮೈಸೂರಿಗೆ ಆಗಮಿಸಿದ್ದ ಆಧ್ಯಾತ್ಮಿಕ ಚಿಂತಕರಾದ ಸಿದ್ದೇಶ್ವರ ಸ್ವಾಮಿಗಳನ್ನು ಮಾತನಾಡಿಸುವ ಆವಕಾಶ ಸಿಕ್ಕಿತು. ಅವರು ಪತ್ರಕರ್ತರು ಹೇಗೆ ಇರಬೇಕು ಎಂಬುದನ್ನು ಬಹಳ ಸುಂದರವಾಗಿ ವ್ಯಾಖ್ಯಾನಿಸಿದ್ದರು. ಸಿದ್ದೇಶ್ವರ ಸ್ವಾಮೀಜಿ ಪ್ರಕಾರ ಪತ್ರಕರ್ತನೆಂದರೆ ಯಾರು ಎಂಬುದನ್ನು 'ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.