ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದೇ ಇದ್ದಿದ್ದರೆ ಜೆಡಿಎಸ್ ಇಬ್ಭಾಗವಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
‘ಈಗ ಪಕ್ಷ ಇಬ್ಭಾಗವಾಗುವಪರಿಸ್ಥಿತಿ ಇಲ್ಲ. ಹಾಗೆಂದು ಅಸಮಾಧಾನ ಪೂರ್ತಿ ಕಡಿಮೆಯಾಗಿದೆ ಎಂದಲ್ಲ, ಅಸಮಾಧಾನ ಬೇಸರ ಹಾಗೇ ಇದೆ’ ಎಂದು ಅವರು ಇಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.