ADVERTISEMENT

ಹೈದರಾಬಾದ್‌ನಲ್ಲಿ ಬಿಎಸ್‌ವೈ ಪೂಜೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 19:57 IST
Last Updated 1 ಆಗಸ್ಟ್ 2019, 19:57 IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಸಂಜೆ ಹೈದರಾಬಾದ್‌ನ ಚಿನ್ನಜಿಯಾರ್‌ ಆಶ್ರಮಕ್ಕೆ ಭೇಟಿ ನೀಡಿದರು.

ರಾತ್ರಿ ಇಲ್ಲಿ ನಡೆದಸುದರ್ಶನ ಹೋಮ ಸೇರಿದಂತೆ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT