ಕಿತ್ತೂರು ಉತ್ಸವದಲ್ಲಿ ಪ್ರೇಕ್ಷಕರ ಮನ ಗೆದ್ದ ಮಹಿಷಾಸುರ ಮರ್ದಿನಿ ನೃತ್ಯಾಭಿನಯ
ಕಿತ್ತೂರು ಉತ್ಸವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ಮಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ರಾಜ್ಯಮಟ್ಟದ ಕಿತ್ತೂರು ಉತ್ಸವ
1824 ಅಕ್ಟೋಬರ್ 23ರಂದು ಬ್ರಿಟಿಷರ ವಿರುದ್ಧ ನಡೆದ ಹೋರಾಟದಲ್ಲಿ ಚನ್ನಮ್ಮ ಜಯಗಳಿಸಿರುವುದರ ಸವಿನೆನಪಿಗಾಗಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತಿದೆ
ಮಹಿಷಾಸುರ ಮರ್ದಿನಿ ನೃತ್ಯಾಭಿನಯದಿಂದ ಪ್ರೇಕ್ಷಕರ ಮನ ಗೆದ್ದ ಕಲಾವಿದರು
ಕಿತ್ತೂರು ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೋಡಲು ಕಿಕ್ಕಿರಿದು ಸೇರಿದ ಜನ
ಕಿತ್ತೂರು ಉತ್ಸವ-2023ಕ್ಕೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ
ಕಿತ್ತೂರು ಉತ್ಸವದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಸನ್ಮಾನಿಸುತ್ತಿರುವ ದೃಶ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.