ಶಿರಸಿ: ಇಲ್ಲಿನ ಬಿ.ಎಚ್.ಶ್ರೀಧರ ಸಾಹಿತ್ಯ ಪ್ರಶಸ್ತಿ ಸಮಿತಿ ನೀಡುವ ‘ಬಿ.ಎಚ್.ಶ್ರೀಧರ ಸಾಹಿತ್ಯ ಪ್ರಶಸ್ತಿ’ಗೆ ಕವಿ, ಲೇಖಕ ಕಮಲಾಕರ ಕಡವೆ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹5 ಸಾವಿರ ನಗದು, ಫಲಕ ಒಳಗೊಂಡಿದೆ. ಪುಣೆಯಲ್ಲಿ ಪ್ರಾಧ್ಯಾಪಕರಾಗಿರುವ ಕಮಲಾಕರ ಅವರು ಬರಹಗಳ ಮೂಲಕ ಹೆಸರು ಮಾಡಿದ್ದಾರೆ. ಏ.24 ರಂದು ಪ್ರಶಸ್ತಿಯನ್ನು ಶಿರಸಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಕಾರ್ಯಾಧ್ಯಕ್ಷ ರಾಜಶೇಖರ ಹೆಬ್ಬಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.