ADVERTISEMENT

ಅಂತರರಾಷ್ಟ್ರೀಯ ಮಟ್ಟಕ್ಕೆ ಭಟ್ಕಳದ ವಿದ್ಯಾರ್ಥಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 19:41 IST
Last Updated 15 ಫೆಬ್ರುವರಿ 2019, 19:41 IST
ಮಾದರಿಯೊಂದಿಗೆ ವಿದ್ಯಾರ್ಥಿ ಮಧು ಮಂಜುನಾಥ
ಮಾದರಿಯೊಂದಿಗೆ ವಿದ್ಯಾರ್ಥಿ ಮಧು ಮಂಜುನಾಥ   

ಕಾರವಾರ: ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಇನ್‌ಸ್ಪೈರ್ಡ್ ಅವಾರ್ಡ್‌ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಟ್ಕಳದಮಧು ಮಂಜುನಾಥ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ.

ಭಟ್ಕಳ ತಾಲ್ಲೂಕಿನ ತೆಂಗಿನಗುಂಡಿಯ ಸರ್ಕಾರಿಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿರುವ ಈತ, ನೀರಿನ ಮೂಲಗಳಿಂದ ತ್ಯಾಜ್ಯಗಳನ್ನು ಸಂಗ್ರಹಿಸುವ ಇಂಧನ ರಹಿತ ಸೈಕಲ್‌ವೊಂದನ್ನು ತಯಾರಿಸಿದ್ದ. ಇದು ಸ್ವಚ್ಛ ಭಾರತ ಆಂದೋಲನಕ್ಕೆ ಪೂರಕವಾದ ಮಾದರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT