ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ಇನ್ನಷ್ಟು ಪ್ರಖರಗೊಳಿಸಿ ಮುನ್ನುಗ್ಗುತ್ತಿರುವ ಬೆನ್ನಲ್ಲೇ ಬಂಡಾಯದಿಂದ ತತ್ತರಿಸಿದೆ. ಆದರೆ, ಆ ಬಂಡಾಯವನ್ನು ಅರಗಿಸಿಕೊಳ್ಳುವ ಶಕ್ತಿ ಇದೆ. ಹೊಸ ಮುಖಗಳಿಗೆ, ಹೊಸ ಪೀಳಿಗೆಯನ್ನು ರಾಜಕೀಯದಲ್ಲಿ ಮುಂಚೂಣಿಗೆ ತರುವುದೂ ಸೇರಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ.
ಯೂಟ್ಯೂಬ್ ಚಂದಾದಾರರಾಗಿ: / prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.