ADVERTISEMENT

ನೋಟಿಸ್‌ಗೆ ಹೆದರುವ ಮಗ ನಾನಲ್ಲ: ಶಾಸಕ ಯತ್ನಾಳ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2019, 20:01 IST
Last Updated 6 ಅಕ್ಟೋಬರ್ 2019, 20:01 IST
 ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಇಂಡಿ: ನೆರವಿಗೆ ಮನವಿ ಮಾಡಿದರೆ ನೋಟಿಸ್‌ ಕೊಡುವುದಾದರೆ, ಇಂಥ ನೂರು ನೋಟಿಸ್‌ ಬಂದರೂ ಹೆದರುವ ಮಗ ನಾನಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದರು.

ಭಾನುವಾರ ಇಂಡಿ ತಾಲ್ಲೂಕಿನ ಧೂಳಖೇಡ ಗ್ರಾಮದ ಸಿದ್ಧಿಸಿರಿ ಬ್ಯಾಂಕ್‌ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.