ADVERTISEMENT

ಬೇಳೂರು ಗೋಪಾಲಕೃಷ್ಣ ವಿರುದ್ಧ ಡಾ.ಸಿದ್ದರಾಮಯ್ಯ ದೂರು

ಲೋಕಸಭೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಕಣದಿಂದ ನಿವೃತ್ತಿ ಆಗುತ್ತಾರೆ ಎಂಬ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2018, 8:27 IST
Last Updated 2 ನವೆಂಬರ್ 2018, 8:27 IST
   

ಮಂಡ್ಯ: ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಜಿಲ್ಲಾ ಚುನಾವಣಾಧಿಕಾರಿಗೆ ಶುಕ್ರವಾರ ದೂರು ನೀಡಿದ್ದಾರೆ.

ಲೋಕಸಭೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಕಣದಿಂದ ನಿವೃತ್ತಿ ಆಗುತ್ತಾರೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದರು.

ಗೋಪಾಲಕೃಷ್ಣ ಅವರ ಹೇಳಿಕೆಯಿಂದ ನನಗೆ ಹಿನ್ನಡೆ ಆಗುವ ಸಾಧ್ಯತೆ ಇದ್ದು, ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.