ಮಂಗಳೂರು:ಮಂಗಳೂರು- ಹೈದರಾಬಾದ್ ನಡುವಣ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಕಾರಣ ಟೇಕ್ ಆಫ್ ಆಗಲು ಹೊರಟಿದ್ದ ವಿಮಾನವನ್ನು ನಿಲ್ಲಿಸಿ, ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಗಿದೆ.
ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಗ್ ಪತ್ತೆ ಆಗಿದ್ದರಿಂದ ಕಾರ್ಯಾಚರಣೆಗೆ ಸಿದ್ಧತೆ ನಡೆಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಂತಿರುವ ಎಲ್ಲ ವಿಮಾನಗಳಲ್ಲಿ ತಪಾಸಣೆ ಆರಂಭಿಸಲಾಗಿದ್ದು, ಪ್ರಯಾಣಿಕರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.